ಮಂಗಳೂರು: ಬೆಂಗಳೂರಲ್ಲಿ ಮೀನುಗಾರ ಮುಖಂಡರು ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಗಳೂರು 3 ನೇ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಅತ್ಯಂತ ಬೇಗ ಕೈಗೊಳ್ಳುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿಯವರು ಮೀನುಗಾರ ಅಹವಾಲು ಸ್ವೀಕರಿಸಿ ಶೀಘ್ರ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.